Tuesday, May 14, 2024
spot_imgspot_img
spot_imgspot_img

ಮಾಣಿ: ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು

- Advertisement -G L Acharya panikkar
- Advertisement -

ಮಾಣಿ: ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟಿರುವ ಘಟನೆ ಮಾಣಿಯಲ್ಲಿ ನಡೆದಿದೆ.

ಮೃತ ಯುವಕನನ್ನು ವೀರಕಂಭ ಮಜಿ ಶಾಲೆ ಬಳಿಯ ನಿವಾಸಿ ವಿಶ್ವನಾಥ (38) ಎಂದು ಗುರುತಿಸಲಾಗಿದೆ.

ಮಂಗಳೂರು- ಬೆಂಗಳೂರು ರೈಲು ಡಿಕ್ಕಿ ಹೊಡೆದು ಮೃತಪಟ್ಟಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಯೋ ಆಕಸ್ಮಿಕವೋ ಎಂದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ

ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಿದೆ.

- Advertisement -

Related news

error: Content is protected !!