- Advertisement -
- Advertisement -
ಮಾಣಿ: ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟಿರುವ ಘಟನೆ ಮಾಣಿಯಲ್ಲಿ ನಡೆದಿದೆ.
ಮೃತ ಯುವಕನನ್ನು ವೀರಕಂಭ ಮಜಿ ಶಾಲೆ ಬಳಿಯ ನಿವಾಸಿ ವಿಶ್ವನಾಥ (38) ಎಂದು ಗುರುತಿಸಲಾಗಿದೆ.
ಮಂಗಳೂರು- ಬೆಂಗಳೂರು ರೈಲು ಡಿಕ್ಕಿ ಹೊಡೆದು ಮೃತಪಟ್ಟಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಯೋ ಆಕಸ್ಮಿಕವೋ ಎಂದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ
ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಿದೆ.
- Advertisement -