Friday, June 27, 2025
spot_imgspot_img
spot_imgspot_img

ಪುತ್ತೂರು: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಮೃತ್ಯು…!

- Advertisement -
- Advertisement -

ಪುತ್ತೂರು : ಲಿವರ್ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪುತ್ತೂರು ನೆಹರೂನಗರದ ದಿ.ಆನಂದ ನಾಯ್ಕ ಎಂಬವರ ಪುತ್ರಿ ಐಶ್ವರ್ಯ (29ವ) ಮೃತರು. ಇವರು ಇಂಜಿನಿಯರ್ ಪದವೀಧರೆಯಾಗಿದ್ದರು. ಐಶ್ವರ್ಯ ಬೆಂಗಳೂರಿನ ಅಫೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಿವರ್ ಟ್ರಾನ್ಸ್‌ಪ್ಲಾಂಟ್‌ನಿಂದ ಮಾತ್ರ ಐಶ್ವರ್ಯಳ ಜೀವ ಉಳಿಸಲು ಸಾಧ್ಯ ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

- Advertisement -

Related news

error: Content is protected !!