Sunday, June 29, 2025
spot_imgspot_img
spot_imgspot_img

ಸುಳ್ಯ: ಎಡಮಂಗಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಸುಳ್ಯ,: ಎಡಮಂಗಲದ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.

ಪ್ರಸನ್ನ ಕುಮಾರ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ

ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪುಚ್ಚ ನಿವಾಸಿ ದಿ.ಪುಟ್ಟಣ್ಣ ಗೌಡ ಎಂಬವರ ಪುತ್ರ ಪ್ರಸನ್ನ ಅವರು ಬೆಂಗಳೂರಿನ ಮಾರತಹಳ್ಳಿಯ ಸಂಸ್ಥೆಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಭಾನುವಾರ ರಾತ್ರಿ ಪಾಳಿನ ಕೆಲಸ ನಿರ್ವಹಿಸುತ್ತಿದ್ದು ಸೋಮವಾರ ಬೆಳಗ್ಗೆ ಸಂಸ್ಥೆಯ ಕೊಠಡಿಯಲ್ಲಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು.ತಾಯಿ, ಇಬ್ಬರು ಸಹೋದರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!