Wednesday, May 1, 2024
spot_imgspot_img
spot_imgspot_img

ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡದಿಂದ ಯುವಕನಿಗೆ ಚೂರಿ ಇರಿತ : ತಂಡ ಪರಾರಿ

- Advertisement -G L Acharya panikkar
- Advertisement -

ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ.

ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೆ ಒಳಗಾಗಿ ಗಾಯಗೊಂಡ ಯುವಕ

ಹಕೀಂ ಕರ್ವೇಲು ಜಂಕ್ಷನ್ ಬಳಿ ನಿಂತಿದ್ದ ಸಂದರ್ಭ ಅಲ್ಲಿಗೆ ಕಾರಿನಲ್ಲಿ ಬಂದ ತಂಡವೊಂದು ಚೂರಿಯಿಂದ ಇರಿದು ಪರಾರಿಯಾಗಿದ್ದು,ಗಾಯಗೊಂಡ ಹಕೀಂ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!