- Advertisement -
- Advertisement -
ಅಳಿಕೆ: ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದ ನೂತನ ಧ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ಮೇ.10 ನೇ ಶುಕ್ರವಾರ ಪೂರ್ವಾಹ್ನ ಗಂಟೆ 7.39 ರಿಂದ 8.27ರ ವರೆಗಿನ ಸಿಂಹಮೂಲೆ, ಎರುಂಬು-ಅಳಿಕೆಯಲ್ಲಿ ನಡೆಯಲಿದೆ.
ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ರರ ಮಾರ್ಗದರ್ಶನದಲ್ಲಿ ತೀಯಾ ಸಮುದಾಯದ ವಿವಿಧ ಕ್ಷೇತ್ರಗಳ ಆಚಾರಪಟ್ಟವರ ದಿವ್ಯ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -