- Advertisement -
- Advertisement -



ಪುತ್ತೂರು: ಕಾರು ಹಾಗೂ ಬುಲೆಟ್ ಬೈಕ್ ಅಪಘಾತ ಸಂಭವಿಸಿದ ಘಟನೆ ಆರ್ಯಾಪು ಗ್ರಾಮದ ಕಲ್ಲರ್ಪೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಇಂದು ಸಂಜೆ ನಡೆದಿದೆ.
ಅಪಘಾತದಲ್ಲಿ ಬುಲೆಟ್ ಸವಾರ ಗಾಯಗೊಂಡಿದ್ದಾರೆ.ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿದೆ.
- Advertisement -