Friday, May 17, 2024
spot_imgspot_img
spot_imgspot_img

ಕಂಟೇನರ್‌ ಲಾರಿಗೆ ಅಂಬುಲೆನ್ಸ್‌ ಡಿಕ್ಕಿ – ರೋಗಿ ಸ್ಥಳದಲ್ಲೇ ಸಾವು

- Advertisement -G L Acharya panikkar
- Advertisement -
This image has an empty alt attribute; its file name is indane-gas-2-1024x748.jpg

ಅಂಬುಲೆನ್ಸ್ ಲಾರಿಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ಬೊಮ್ಮನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಅಂಬುಲೆನ್ಸ್ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.

ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಕ್ಯಾನ್ನರ್‌ನಿಂದ ಬಳಲುತ್ತಿದ್ದ ಆತನನ್ನು ಚಿಕಿತ್ಸೆಗಾಗಿ ಕರೆತರುವಾಗ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಂಟೇನರ್‌ ಲಾರಿಗೆ ಅಂಬುಲೆನ್ಸ್‌ ಡಿಕ್ಕಿಯಾಗಿದೆ. ಪರಿಣಾಮ ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಆಸ್ಪತ್ರೆಗೆ ಕರದೊಯ್ಯುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!