Tuesday, April 30, 2024
spot_imgspot_img
spot_imgspot_img

ಬೆಳ್ತಂಗಡಿ : ಅಟೋ ಚಾಲಕನ ನಿರ್ಲಕ್ಷ್ಯ ಚಾಲನೆ- ಅಟೋರಿಕ್ಷಾ ಸ್ಕೂಟರ್‌ಗೆ ಡಿಕ್ಕಿ

- Advertisement -G L Acharya panikkar
- Advertisement -

ಬೆಳ್ತಂಗಡಿ :ಅಟೋ ಚಾಲಕನ ನಿರ್ಲಕ್ಷ್ಯ ಚಾಲನೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಬಾಜಾರು ಕ್ವಾಟ್ರಸ್‌ ಎಂಬಲ್ಲಿ ನಡೆದಿದೆ.

ಮಣಿನಾಲ್ಕೂರು ಗ್ರಾಮ, ಬಂಟ್ವಾಳ ನಿವಾಸಿಯಾದ ತೇಜಸ್ವಿನಿಯವರು ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರಿಗೆ ಆರೋಪಿ ಅಟೋರಿಕ್ಷಾ ಚಾಲಕ ವಸಂತ ಎಂಬವರು ಅಟೋರಿಕ್ಷಾವನ್ನು ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಬಾಜಾರು ಕ್ವಾಟ್ರಸ್‌ ಎಂಬಲ್ಲಿ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ತೇಜಸ್ವಿನಿಯವರು ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 128/2023 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!