- Advertisement -
- Advertisement -
ನೆಲ್ಯಾಡಿ: ಮದುವೆ ಕಾರ್ಯಕ್ಕೆ ಹೊರಟ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ.
ಪಿರಿಯಾಪಟ್ಟಣ ದಿಂದ ಧರ್ಮಸ್ಥಳಕ್ಕೆ ಮದುವೆ ಕಾರ್ಯಕ್ಕೆ ಹೊರಟ ಬಸ್ ಇದಾಗಿದ್ದು ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಂಟೆನರ್ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದಬಂದಿದೆ.
- Advertisement -