Monday, June 30, 2025
spot_imgspot_img
spot_imgspot_img

ಬೈಕ್- ಬಸ್‌ ನಡುವೆ ಅಪಘಾತ; ಇಬ್ಬರು ಸ್ಥಳದಲ್ಲೇ ಮೃತ್ಯು..!

- Advertisement -
- Advertisement -

ರಾಮನಗರ: ಬೈಕ್ ಹಾಗೂ ಕೆ‌ಎಸ್‌ಆರ್‌ಟಿಸಿ‌ ನಡುವೆ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಸಬ್ಬಕೆರೆ ಗೇಟ್ ಬಳಿ ನಡೆದಿದೆ.

ರಾಮನಗರದಿಂದ ಕನಕಪುರದ ಕಡೆ KSRTC ಬಸ್ ತೆರಳುತ್ತಿತ್ತು. ಈ ವೇಳೆ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆದಿದೆ. ಬೈಕ್‌ನಲ್ಲಿದ್ದ ಓರ್ವ ಮಹಿಳೆ ಹಾಗೂ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಯಾರು ಅನ್ನೋದು ಸ್ಥಳೀಯರಿಗೆ ಗೊತ್ತಾಗಿಲ್ಲ. ಘಟನಾ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!