- Advertisement -
- Advertisement -
ಕಾಸರಗೋಡು : ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿ ಯೋರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯ ಗೊಂಡ ಘಟನೆ ಕಣ್ಣೂರು ಸಮೀಪದ ಕಣ್ಣಾಪ್ಪುರದಲ್ಲಿ ಇಂದು ನಡೆದಿದೆ
ಮೃತ ವಿದ್ಯಾರ್ಥಿಯನ್ನು ಕಟ್ಟತ್ತಡ್ಕ ಮುಹಿಮ್ಮತ್ ನಗರದ ಅಬೂಬಕ್ಕರ್ ಸಿದ್ದೀಕ್ (20) ಎಂದು ಗುರುತಿಸಲಾಗಿದೆ.
ಪೊನ್ಮಳ ದ ಮುಹಮ್ಮದ್ ಅನ್ಸಾರ್ (20) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸ ಲಾಗಿದೆ. ಕಣ್ಣೂರು ಕಡೆಗೆ ತೆರಳುತ್ತಿದ್ದ ಲಾರಿ ಮತ್ತು ಬೈಕ್ ನಡುವೆ ಅಪಘಾತ ಉಂಟಾಗಿದೆ. ಬ್ಯಾಗ್ ನಾಲ್ಲಿದ್ದ ಆಧಾರ್ ಕಾರ್ಡ್ ನಿಂದ ಅನ್ಸಾರ್ ನ ಗುರುತು ಪತ್ತೆ ಹಚ್ಚಲಾಗಿದೆ. ಕಣ್ಣಾ ಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ
- Advertisement -