- Advertisement -
- Advertisement -





ಸುಳ್ಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋ ಪ್ರಕರಣದಲ್ಲಿ ಜ್ಯೋತಿಷಿಯೊಬ್ಬರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ ಜ್ಯೋತಿಷಿ ಪ್ರಸಾದ್ ಪಾಂಗಣ್ಯಾಯ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂದರ್ಭ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಬೆಳಗಿನ ಜಾವ ಪ್ರಸಾದ್ ಪಾಂಗಣ್ಯಾಯರನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -