Saturday, April 20, 2024
spot_imgspot_img
spot_imgspot_img

ಸಂಜನಾ ಗಲ್ರಾನಿಗೆ ಶಸ್ತ್ರಚಿಕಿತ್ಸೆ ಅಗತ್ಯ!!-ಹೈಕೋರ್ಟ್ ಮೊರೆಹೋದ ವೈದ್ಯರು

- Advertisement -G L Acharya panikkar
- Advertisement -

ಬೆಂಗಳೂರು: ನಟಿ ಸಂಜನಾ ಗಲ್ರಾನಿ ಮಾದಕ ದ್ರವ್ಯ ಪ್ರಕರಣದಲ್ಲಿ ಜೈಲಿನಲ್ಲಿರುವಾಗಲೇ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಈಕೆಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವಾಣಿವಿಲಾಸ ಆಸ್ಪತ್ರೆ ವೈದ್ಯರು ಹೈಕೋರ್ಟ್​ಗೆ ವರದಿ ಸಲ್ಲಿಸಿದ್ದಾರೆ.

ಈ ಕಾರಣಕ್ಕಾಗಿ ಜಾಮೀನು ನೀಡುವಂತೆ ಕೋರಿ ನಟಿ ಸಂಜನಾ ಗಲ್ರಾನಿ ಸಲ್ಲಿಸಿರುವ ಅರ್ಜಿ ವಿಚಾರಣೆಯಾಗಿದೆ.ಆದರೆ ವಿಚಾರಣೆಯಲ್ಲಿ ಸದ್ಯಕ್ಕೆ ಔಷಧಿಯಲ್ಲೇ ಚಿಕಿತ್ಸೆ ಮುಂದುವರಿಯಬಹುದು. ಅಗತ್ಯ ಬಿದ್ದರೆ ಮಾತ್ರ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ತಿಳಿಸಲಾಗಿದೆ. ಈ ವಿಷಯದಿಂದಾಗಿ ವಿಚಾರಣೆ ಮುಂದುವರಿದಿದೆ.

- Advertisement -

Related news

error: Content is protected !!