Wednesday, July 2, 2025
spot_imgspot_img
spot_imgspot_img

ಅಡ್ಯಾರ್-ಹರೇಕಳವನ್ನು ಸಂಪರ್ಕಿಸುವ ಸೇತುವೆ ಕಾಮಗಾರಿಯ ಪ್ರಗತಿ ಪರಿಶೀಲನೆ!

- Advertisement -
- Advertisement -

ಅಡ್ಯಾರ್: ಮಾನ್ಯ ಸಂಸದರೂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಶ್ರೀನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನ ಅಡ್ಯಾರ್ ನಿಂದ ಹರೇಕಳವನ್ನು ಸಂಪರ್ಕಿಸುವ ಸೇತುವೆ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಇವರೊಂದಿಗೆ ತೆರಳಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

driving
- Advertisement -

Related news

error: Content is protected !!