Thursday, May 16, 2024
spot_imgspot_img
spot_imgspot_img

ಭಾರೀ ಮಳೆ ಹಿನ್ನಲೆ; ಶಾಸಕರ ಸೂಚನೆಯಂತೆ ಪುತ್ತೂರಿನ ಶಾಲಾ -ಕಾಲೇಜುಗಳಿಗೆ ಮಧ್ಯಾಹ್ನದ ಬಳಿಕ ರಜೆ

- Advertisement -G L Acharya panikkar
- Advertisement -

ಪುತ್ತೂರು: ಭಾರೀ ಮಳೆ ಹಿನ್ನಲೆ ಪುತ್ತೂರು ತಾಲೂಕಿನ ಶಾಲಾ – ಕಾಲೇಜುಗಳಿಗೆ ಸೋಮವಾರ ಮಧ್ಯಾಹ್ನದ ಬಳಿಕ ಜಿಲ್ಲಾಧಿಕಾರಿಯ ರಜೆ ಘೋಷಿಸಿದ್ದಾರೆ.

ಶಾಸಕ ಅಶೋಕ್‌ ಕುಮಾರ್ ರೈ ಅವರ ಸೂಚನೆಯಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ನಾಳೆ ಅಂದರೆ ಮಂಗಳವಾರದ ಮಳೆ ಪರಿಸ್ಥಿತಿ ನೋಡಿ ನಿರ್ಧಾರ ಮಾಡುವಂತೆಯೂ ಶಾಸಕರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!