- Advertisement -
- Advertisement -
ಪುತ್ತೂರು: ಕೆಲ ತಿಂಗಳುಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗೆ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅಜಿತ್ ರೈ ಪರ ವಾದ ಮಂಡಿಸಿದ್ದಾರೆ.
- Advertisement -