- Advertisement -
- Advertisement -


ವಿಶ್ವಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಮತ್ತು ಪಂಜಿನ ಮೆರವಣಿಗೆಯು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಮುಂಭಾಗ ಆ.14 ರಂದು ಸೋಮವಾರ ಸಂಜೆ: 6 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -