Sunday, May 5, 2024
spot_imgspot_img
spot_imgspot_img

ವಿಟ್ಲ: ಅಳಿಕೆ ಸತ್ಯಸಾಯಿ ಲೋಕಸೇವಾ ಶಾಲೆಯ ನಿವೃತ್ತ ಶಿಕ್ಷಕಿ ಶಂಕರಿ ಅಮ್ಮ ನಿಧನ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಶಾಲೆ, ಅಳಿಕೆಯ ನಿವೃತ್ತ ಶಿಕ್ಷಕಿ ಶಂಕರಿ ಅಮ್ಮರವರು ಇಂದು ನಿಧನರಾದರು.

ದಿ. ಮಾದಕಟ್ಟೆ ಈಶ್ವರಣ್ಣರವರ ಸಹೋದರಿ ಶಂಕರಿ ಅಮ್ಮನವರು ಸ್ವಗೃಹದಲ್ಲಿ ನಿಧನರಾಗಿದ್ದು, ಅಂತಿಮ ದರ್ಶನ 3 ಗಂಟೆಯವರೆಗೆ ನಡೆದ ಬಳಿಕ ಅಂತಿಮ ವಿಧಿ ವಿಧಾನ ಕಾರ್ಯಕ್ರಮಗಳು ಅಳಿಕೆಯಲ್ಲಿ ನಡೆಯಲಿದೆ.

ಮೃತರು ಕುಟುಂಬಸ್ಥರು, ಬಂಧು-ಮಿತ್ರರು ಹಾಗೂ ಅಪಾರ ಶಿಷ್ಯರನ್ನು ಅಗಲಿದ್ದಾರೆ.

- Advertisement -

Related news

error: Content is protected !!