- Advertisement -
- Advertisement -
ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ವತಿಯಿಂದ ದಿ.6-12-2020 ರಂದು ಅಂಬೇಡ್ಕರ್ ರವರ 64ನೇ ಪುಣ್ಯ ಸ್ಮರಣೆ ಅಂಗವಾಗಿ ಸಾಮಾಜಿಕ ಸಾಮರಸ್ಯ ದಿನವನ್ನು ಶ್ರೀ ಚೆನ್ನಕೇಶವ ದೇವಸ್ಥಾನ ಸಭಾಂಗಣ ಸುಳ್ಯ ದಲ್ಲಿ ಮಾಡಲಾಯಿತು .
ಈ ಸಂಧರ್ಭದಲ್ಲಿ ಕೆ.ವಿ.ಜಿ ಎಂಜಿನಿಯರಿಂಗ್ ಕಾಲೇಜ್ ಪ್ರಾಧ್ಯಾಪಕರಾದ ಚಂದ್ರಶೇಖರ್ ಉಪಸ್ಥಿತಿ ಇದ್ದರು .ನಗರ ಸಹ ಕಾರ್ಯದರ್ಶಿ ರವೀಶ ಕೇವಳ ರವರು ನಿರೂಪಣೆ ಮಾಡಿದರು , ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಚಂದ್ರಶೇಖರ್ ರವರು ಡಾ.ಬಿ.ಆರ್ ಅಂಬೇಡ್ಕರ್ ರವರ ಜೀವನ ಶೈಲಿ, ಅವರ ತತ್ವಗಳ ಬಗ್ಗೆ ಮಾತನಾಡಿದರು .
ಈ ಸಂಧರ್ಭದಲ್ಲಿ ನಗರ ಕಾರ್ಯದರ್ಶಿ ರುಚಿರ್ ರೈ ,ನಗರ ಸಹವಿದ್ಯಾರ್ಥಿನಿ ಪ್ರಮುಖ್ ಧನ್ಯಶ್ರಿ ಕಳಗಿ ಸೇರಿದಂತೆ ಅ.ಭಾ.ವಿ.ಪ ಕಾರ್ಯಕರ್ತರು ಭಾಗಿಯಾಗಿದ್ದರು .
- Advertisement -