Friday, May 17, 2024
spot_imgspot_img
spot_imgspot_img

ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್​ ಪಲ್ಟಿ

- Advertisement -G L Acharya panikkar
- Advertisement -

ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್​ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ಯಾದಗಿರಿ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.

ಕಲಬುರಗಿ ನಗರದ ನಿವಾಸಿ ರಾಜು(45) ನಿನ್ನೆ ಮೃತಪಟ್ಟಿದ್ದರಿಂದ  ಮೃತದೇಹವನ್ನು ಬೆಂಗಳೂರಿನಿಂದ ಕಲಬುರಗಿಗೆ  ಸಾಗಿಸುವಾಗ ಅವಘಡ ಸಂಭವಿಸಿದೆ.
ಚಾಲಕನಿಗೆ ಗಾಯವಾಗಿದ್ದು ಇತರರು ಅದೃಷ್ಟವಶಾತ್​ ಪಾರಾಗಿದ್ದಾರೆ. ಘಟನೆ ಬಳಿಕ ಬೇರೆ ವಾಹನದಲ್ಲಿ ಕುಟುಂಬಸ್ಥರು ಶವ ಸಾಗಿಸಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

- Advertisement -

Related news

error: Content is protected !!