Monday, April 29, 2024
spot_imgspot_img
spot_imgspot_img

ಕುಂದಾಪುರ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ; ನಾಲ್ವರಿಗೆ ಗಾಯ

- Advertisement -G L Acharya panikkar
- Advertisement -

ಕುಂದಾಪುರ:ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಹಂಗಳೂರಿನ ರಾ.ಹೆ. 66ರಲ್ಲಿ ನಡೆದಿದೆ.

ರಿಕ್ಷಾ ಚಾಲಕ ಅರುಣ, ಪುತ್ರಿ ಶ್ರೇಯಾ , ಪುತ್ರ ರಂಜಯ ಸಂಬಂಧಿ ಉಷಾ ಗಾಯಗೊಂಡವರು. ಅರುಣ ಹಾಗೂ ರಂಜಯ್ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಶ್ರೇಯಾ ಹಾಗೂ ಉಷಾ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕನವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!