Thursday, May 2, 2024
spot_imgspot_img
spot_imgspot_img

ಬೆಂಗಳೂರು ಕಂಬಳ ಸಮಿತಿ ವತಿಯಿಂದ ದ.ಕ ಉಸ್ತುವಾರಿ ಸಚಿವರಿಗೆ ಆಹ್ವಾನ

- Advertisement -G L Acharya panikkar
- Advertisement -
This image has an empty alt attribute; its file name is Bajaj-add-1024x718.jpg

ಬೆಂಗಳೂರು ಕಂಬಳ ಸಮಿತಿ ವತಿಯಿಂದ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಮಾಡಿ ಕಂಬಳ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿ, ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ವೇಳೆ ಬೆಂಗಳೂರು ಕಂಬಳ-ನಮ್ಮ ಕಂಬಳ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ, ಪದಾಧಿಕಾರಿ ಉದಯ್‌ ಶೆಟ್ಟಿ ಉಪಸ್ಥಿತರಿದ್ದರು.

- Advertisement -

Related news

error: Content is protected !!