- Advertisement -
- Advertisement -
ಪಡುಬಿದ್ರಿ: ಶನಿವಾರ ತಡರಾತ್ರಿಯ ವೇಳೆ ಯಾವುದೋ ವಾಹನ ಢಿಕ್ಕಿಯಾಗಿ ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ನಡೆದಿದೆ.
ಅಪಘಾತದ ನಡೆದ ಬಳಿಕ ಮತ್ತಷ್ಟು ವಾಹನಗಳು ರಸ್ತೆ ಮಧ್ಯದಲ್ಲಿದ್ದ ಈ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ ದೇಹವಿಡೀ ಜರ್ಝರಿತಗೊಂಡು ಮಾಂಸದ ಮುದ್ದೆಯಂತಾಗಿದ್ದು ಗುರುತೂ ಸಿಗದಂತಾಗಿದೆ.
ಇನ್ನು ಈ ಬಗ್ಗೆ ಪಡುಬಿದ್ರಿ ಪಿಎಸ್ ಐ ಪ್ರಸನ್ನ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.
- Advertisement -