Wednesday, May 8, 2024
spot_imgspot_img
spot_imgspot_img

ಅನಂತಾಡಿ: ನೇರಳಕಟ್ಟೆ ಸಿ.ಎ.ಬ್ಯಾಂಕ್ ನ ನಿವೃತ್ತ ಪ್ರಬಂಧಕ ನಾರಾಯಣ ಶೆಟ್ಟಿ ಕೊಂಬಿಲ ವಿಧಿವಶ!

- Advertisement -G L Acharya panikkar
- Advertisement -

ಅನಂತಾಡಿ: ಜನಸಂಘ ಕಾಲದ ಕಾರ್ಯಕರ್ತ ನಾರಾಯಣ ಶೆಟ್ಟಿ ಕೊಂಬಿಲ ನಿಧನರಾಗಿದ್ದಾರೆ. ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಬಂಧು-ಮಿತ್ರರನ್ನು ಅಗಲಿದ್ದಾರೆ.

ತುರ್ತು ಪರಿಸ್ಥಿತಿ ಸಮಯದ ಹೋರಾಟಗಾರರಾದ ಇವರು ಅನಂತಾಡಿಯಲ್ಲಿ ಬಿಜೆಪಿ ಪಕ್ಷವನ್ನು ಕಟ್ಟುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.

ನೇರಳಕಟ್ಟೆ ಸಿ.ಎ.ಬ್ಯಾಂಕ್ ನ ನಿವೃತ್ತ ಪ್ರಬಂಧಕ ಇವರು ಸರಳ ವ್ಯಕ್ತಿತ್ವಕ್ಕೆ ಹೆಸರುವಾಸಿಯಾಗಿದ್ದಾರೆ. ದೇವರು ಇವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಎಂದು ಕುಟುಂಬಸ್ಥರು ಕೋರಿದ್ದಾರೆ.

- Advertisement -

Related news

error: Content is protected !!