- Advertisement -
- Advertisement -
ವಿಟ್ಲ : ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಮಾ.6-7 ರಂದು ಮೆಚ್ಚಿ ಜಾತ್ರೆ ನಡೆಯಲಿದ್ದು ಈ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮವು ಫೆ.27 ನಡೆಯಿತು.
ಈ ಸಂದರ್ಭದಲ್ಲಿ ನರೇಂದ್ರ ರೈ ನೆಲ್ತೊಟ್ಟು , ಅನಂತಾಡಿ ದೊಡ್ಡಮನೆ ಎಮ್. ಮೋಹನ್ ಪೈ , ಅರ್ಚಕರು ಮತ್ತು ಊರಿನ ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
- Advertisement -