Sunday, May 19, 2024
spot_imgspot_img
spot_imgspot_img

ಅರ್ನಾಬ್ ಗೋಸ್ವಾಮಿ ಜಾಮೀನು ಅರ್ಜಿ ವಜಾ

- Advertisement -G L Acharya panikkar
- Advertisement -

ಮುಂಬೈ: 2018ರ ಆತ್ಮಹತ್ಯೆ ಪ್ರಚೋದನೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕನ್ ವಾಹಿನಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಜಾಮೀನು ಪಡೆಯಲು ಕೆಳ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಬಾಂಬೆ ಹೈಕೋರ್ಟ್ ಅರ್ನಾಬ್ ಗೋಸ್ವಾಮಿಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎಂ.ಎಸ್. ಕಾರ್ನಿಕ್ ಅವರ ವಿಭಾಗೀಯ ಪೀಠವು ನಡೆಸಿದ ಒಂದು ದಿನದ ಸುದೀರ್ಘ ವಿಚಾರಣೆಯ ಕುರಿತು ಯಾವುದೇ ತಕ್ಷಣದ ಹೇಳಿಕೆಯನ್ನು ನೀಡದೆ ಆದೇಶವನ್ನು ಕಾಯ್ದಿರಿಸಿದೆ ಎನ್ನಲಾಗಿದೆ.

- Advertisement -

Related news

error: Content is protected !!