Friday, April 19, 2024
spot_imgspot_img
spot_imgspot_img

ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈರವರಿಗೆ ಜೀವ ಬೆದರಿಕೆ!

- Advertisement -G L Acharya panikkar
- Advertisement -

ಚೆನ್ನೈ: ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ರವರು ಸದ್ಯ ರಾಜಕೀಯದಲ್ಲಿ ಬಿಜಿಯಾಗಿದ್ದಾರೆ. ನಾಡು ಬಿಜೆಪಿ ಘಟಕದ ಉಪಾಧ್ಯಕರಾಗಿರುವ ಅವರು ಸದ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಅಣ್ಣಾಮಲೈ ರವರ ಜೀವಕ್ಕೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದಲ್ಲಿ ದಿಟ್ಟ ಪೊಲೀಸ್​ ಅಧಿಕಾರಿ ಎಂದು ಹೆಸರು ಗಳಿಸಿ, ಕರ್ನಾಟಕದ ಸಿಂಹ ಎಂದೇ ಖ್ಯಾತಿ ಪಡೆದಿರುವ ಅಣ್ಣಾಮಲೈ ರವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಂತೆಯೇ ಅವರ ಜೀವಕ್ಕೆ ಬೆದರಿಕೆ ಇರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ತಮಿಳುನಾಡು ಪೊಲೀಸರು ಅವರಿಗೆ ವೈ ಪ್ಲಸ್​ ಭದ್ರತೆ ನೀಡಿದ್ದಾರೆ.

- Advertisement -

Related news

error: Content is protected !!