- Advertisement -
- Advertisement -
ಬಂಟ್ವಾಳ ಬಿಜೆಪಿ ಮಂಡಲದ ರೈತ ಮೋರ್ಚಾ ಅಧ್ಯಕ್ಷರಾಗಿ ಸನತ್ ಕುಮಾರ್ ರೈ ಅನಂತಾಡಿ
ವಿಟ್ಲಪಡ್ನೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಅರವಿಂದ್ ರೈ ಮುರ್ಜೆಬೆಟ್ಟು


ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವಿವಿಧ ಮೋರ್ಚಾ ಹಾಗೂ ಮಹಾ ಶಕ್ತಿಕೇಂದ್ರದ ನೂತನ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ನಡೆದಿದೆ.
ಬಂಟ್ವಾಳ ಬಿಜೆಪಿ ಮಂಡಲದ ರೈತ ಮೋರ್ಚಾ ಅಧ್ಯಕ್ಷರಾಗಿ ಸನತ್ ಕುಮಾರ್ ರೈ ಅನಂತಾಡಿ ಇವರು ನೇಮಕಗೊಂಡಿದ್ದಾರೆ.
ವಿಟ್ಲಪಡ್ನೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಅರವಿಂದ್ ರೈ ಮುರ್ಜೆಬೆಟ್ಟುರವರು ಆಯ್ಕೆಯಾಗಿದ್ದಾರೆ. ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ಮಂಡಲದ ವಿವಿಧ ಮೋರ್ಚಾಗಳ ಅಧ್ಯಕ್ಷರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.




- Advertisement -