Saturday, June 28, 2025
spot_imgspot_img
spot_imgspot_img

ಕರ್ನಾಟಕ ಕೊಂಕಣಿ, ತುಳು, ಬ್ಯಾರಿ, ಸಾಹಿತ್ಯ ಅಕಾಡೆಮಿಗಳ ಅಧ್ಯಕ್ಷರ ನೇಮಕ

- Advertisement -
- Advertisement -

ಜೋಚಿಮ್ ಸ್ಟ್ಯಾನಿ ಅಲ್ವಾರೆಸ್,ತಾರನಾಥ್‌ ಗಟ್ಟಿ ಕಾಪಿಕಾಡ್‌, ಉಮರ್ ಯು.ಎಚ್ ಆಯ್ಕೆ

ಬೆಂಗಳೂರು: ರಾಜ್ಯ ಸರಕಾರವು ಕೊಂಕಣಿ, ತುಳು, ಬ್ಯಾರಿ, ಸಾಹಿತ್ಯ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜೋಚಿಮ್ ಸ್ಟ್ಯಾನಿ ಅಲ್ವಾರೆಸ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿತಾರನಾಥ್‌ ಗಟ್ಟಿ ಕಾಪಿಕಾಡ್‌ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್ ರವರನ್ನು ನೇಮಕ ಮಾಡಲಾಗಿದೆ.

- Advertisement -

Related news

error: Content is protected !!