Saturday, June 28, 2025
spot_imgspot_img
spot_imgspot_img

ಮಾಜಿ ಪತ್ರಕರ್ತ ವಸಂತ ಗಿಳಿಯಾರ್ ಅರೆಸ್ಟ್

- Advertisement -
- Advertisement -

ಮಾನನಷ್ಟ ಕೇಸೊಂದರಲ್ಲಿ ಮಾಜಿ ಪತ್ರಕರ್ತ ವಸಂತ ಗಿಳಿಯಾರ್ ಅರೆಸ್ಟ್ ಆಗಿದ್ದಾರೆ. ಸೌಜನ್ಯ ಹೋರಾಟದ ಪ್ರತಿಭಟನಾಕಾರರ ವಿರೋಧಿ ಗುಂಪಿನಲ್ಲಿ ಗುರುತಿಸಿಕೊಂಡು ಸುದ್ದಿಯಾಗಿರುವ ವಸಂತ್ ಗಿಳಿಯಾರ್ ಬಂಧನದ ಸುದ್ದಿ ಬಂದಿದೆ.

ಕಟೀಲು ದೇವಸ್ಥಾನದ ಅನುವಂಶೀಯ ಆಡಳಿತಾಧಿಕಾರಿ ಲಕ್ಷ್ಮೀನಾರಾಯಣ ಡಾ. ರಾಜೇಶ್ ಅವರನ್ನು ನಿಂದಿಸಲಾಗಿದ್ದು, ಹಿಂದೂ ಧರ್ಮನಿಂದನೆ ಮಾಡಿದ ಮತ್ತು ಮಾನಹಾನಿಕರವಾಗಿ ನಡೆದುಕೊಂಡ ವಸಂತ್ ಗಿಳಿಯಾರ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಆದರೆ ಕೋರ್ಟು ಕೊಟ್ಟ ವಾರಂಟಿಗೆ ಕ್ಯಾರೆ ಅನ್ನದೆ ಇದ್ದ ವಸಂತ ಗಿಳಿಯಾರ್ ನನ್ನು ಇದೀಗ ಅರೆಸ್ಟ್ ಮಾಡಿ ತದನಂತರ ಜಾಮೀನಿನ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿದೆ.

- Advertisement -

Related news

error: Content is protected !!