Saturday, June 28, 2025
spot_imgspot_img
spot_imgspot_img

ಅಬ್ದುಲ್ ರಹಿಮಾನ್‌ ಹತ್ಯೆ ಪ್ರಕರಣ: ದೀಪಕ್ ಸೇರಿದಂತೆ ಮೂವರು ಆರೋಪಿಗಳು ಪೊಲೀಸ್‌ ವಶಕ್ಕೆ

- Advertisement -
- Advertisement -

ಬಂಟ್ವಾಳದ ಇರಾಕೋಡಿಯಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್‌ನನ್ನು ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಇದೀಗ ಬಂಟ್ವಾಳ ಪೊಲೀಸರು ಸ್ಥಳೀಯರಾದ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ವರದಿಯಾಗಿದೆ.

ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ದೀಪಕ್ ಸೇರಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ಮಧ್ಯಾಹ್ನ ಅಬ್ದುಲ್‌ ರಹಿಮಾನ್ ಅವರು ಪಿಕಪ್‌ನಲ್ಲಿ ಮರಳು ಅನ್‌ಲೋಡ್ ಮಾಡಿ ವಾಪಾಸ್ಸಾಗುವ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡವು ಏಕಾಏಕಿ ತಳವಾರಿನಿಂದ ದಾಳಿ ನಡೆಸಿ ಪರಾರಿಯಾಗಿತ್ತು.

- Advertisement -

Related news

error: Content is protected !!