Tuesday, July 1, 2025
spot_imgspot_img
spot_imgspot_img

ಕೊಲೆಯತ್ನ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ: 2011ರಲ್ಲಿ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಬಿ ಮೂಡ ಗ್ರಾಮದ ಅಸಾಮಿ ಅಕ್ಬರ್ ಸಿದ್ದಿಕ್ ಎಂದು ಗುರುತಿಸಲಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:35/2011, ಕಲಂ 143,147,148,447,448,504,323,324,326,354, 506,307,427,R/w 149 IPC ನೇ ನೇ ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಕ್ಬರ್ ಸಿದ್ದಿಕ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಿನಾಂಕ:30-06-2025 ರಂದು ಧರ್ಮಸ್ಥಳದಲ್ಲಿ ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರು‌ಪಡಿಸಿ, ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.

- Advertisement -

Related news

error: Content is protected !!