Monday, September 7, 2026
spot_imgspot_img
spot_imgspot_img

12 ವರುಷಗಳಿಂದ ತಲೆಮರೆಸಿಕೊಂಡಿರುವ ವಿಟ್ಲ-ಪೆರುವಾಯಿ ನಿವಾಸಿ ಸತ್ಯ ಯಾನೆ ಸತೀಶ್ ಎಂಬ ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವವನ್ನು ಸಿಇಎನ್ ಅಪರಾಧ ಪೊಲೀಸ್ ರು ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸತ್ಯ ಯಾನೆ ಸತೀಶ್ ಎಂಬಾತ ಬಂಧಿತ ಆರೋಪಿ.ಆರೋಪಿಯನ್ನು ಹೆಬ್ರಿಯಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!