- Advertisement -
- Advertisement -
ನವದೆಹಲಿ: ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಅರುಣ್ ಸಿಂಗ್ ಅವರನ್ನ ನೇಮಕ ಮಾಡಲಾಗಿದೆ. ಈ ಮೊದಲು ಮುರಳೀಧರ್ ರಾವ್ ರಾಜ್ಯ ಬಿಜೆಪಿಯ ಉಸ್ತುವಾರಿಯಾಗಿದ್ದರು.
ಇನ್ನು ಸಿಟಿ ರವಿಗೆ ತಮಿಳುನಾಡು ಬಿಜೆಪಿ ಉಸ್ತುವಾರಿ ಹೊಣೆ ನೀಡಲಾಗಿದೆ.ಅಷ್ಟೇ ಅಲ್ಲದೆ ಸಿ.ಟಿ.ರವಿ ಅವರಿಗೆ ಮಹಾರಾಷ್ಟ್ರ, ಗೋವಾ ರಾಜ್ಯಗಳ ಬಿಜೆಪಿ ಹೊಣೆಯನ್ನೂ ನೀಡಲಾಗಿದೆ. ಇತ್ತ ಉತ್ತರ ಪ್ರದೇಶಕ್ಕೆ ರಾಧಾ ಮೋಹನ್ ಸಿಂಗ್ ಅವರನ್ನ ಉಸ್ತುವಾರಿಯನ್ನಾಗಿಸಿದ್ರೆ ಬಿಹಾರ, ಗುಜರಾತ್ ರಾಜ್ಯಗಳಿಗೆ ಭೂಪೇಂದ್ರ ಯಾದವ್ ಅವರನ್ನ ಉಸ್ತುವಾರಿಯನ್ನಾಗಿಸಲಾಗಿದೆ.
- Advertisement -