- Advertisement -
- Advertisement -
ವಿಟ್ಲ ಮುಡ್ನೂರು ಶಕ್ತಿ ಕೇಂದ್ರದ 79 ನೇ ಬೂತ್ ನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಶ್ರೀ ಮಲರಾಯಿ ಮೂವರ್ ದೈವಂಗಳ್ ಸನ್ನಿದಾನದಲ್ಲಿ ಪ್ರಾರ್ಥನೆಯನ್ನು ಮಾಡಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಬೂತ್ ಪ್ರಮುಖರಾದ ಪುನೀತ್ ಮಾಡತ್ತಾರ್, ಮಹಾಬಲೇಶ್ವರ್ ಭಟ್ , ಯಶೋದರ ಪಟ್ಲ ಹಾಗೂ ಮೊದಲಾದವರು ಭಾಗಿಯಾಗಿದ್ದರು.
- Advertisement -