Saturday, May 18, 2024
spot_imgspot_img
spot_imgspot_img

ವಿಟ್ಲ : ಮಲರಾಯಿ ಮೂವರ್ ದೈವಂಗಳ್ ಸನ್ನಿದಾನದಲ್ಲಿ ಆಶಾ ತಿಮ್ಮಪ್ಪ ಗೌಡ ಪ್ರಾರ್ಥನೆ; ಬಿಜೆಪಿ ಮಹಾಸಂಪರ್ಕ ಅಭಿಯಾನಕ್ಕೆ ಚಾಲನೆ

- Advertisement -G L Acharya panikkar
- Advertisement -

ವಿಟ್ಲ ಮುಡ್ನೂರು ಶಕ್ತಿ ಕೇಂದ್ರದ 79 ನೇ ಬೂತ್ ನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಶ್ರೀ ಮಲರಾಯಿ ಮೂವರ್ ದೈವಂಗಳ್ ಸನ್ನಿದಾನದಲ್ಲಿ ಪ್ರಾರ್ಥನೆಯನ್ನು ಮಾಡಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಬೂತ್ ಪ್ರಮುಖರಾದ ಪುನೀತ್ ಮಾಡತ್ತಾರ್, ಮಹಾಬಲೇಶ್ವರ್ ಭಟ್ , ಯಶೋದರ ಪಟ್ಲ ಹಾಗೂ ಮೊದಲಾದವರು ಭಾಗಿಯಾಗಿದ್ದರು.

- Advertisement -

Related news

error: Content is protected !!