- Advertisement -
- Advertisement -
ಮುಕ್ವೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ
ಪುತ್ತೂರು: ಕೆಯ್ಯೂರು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೊಕ್ ಕುಮಾರ್ ರೈ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
ಬಳಿಕ ಮುಕ್ವೆ ಭಾಗದ ಪರಿಸರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಸಭೆಯಲ್ಲಿ ಮಾತನಾಡಿ “ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಪುತ್ತೂರಲ್ಲಿ ಗೆಲ್ಲಿಸಬೇಕೆಂದು” ಕಾರ್ಯಕರ್ತರಿಗೆ ಕರೆ ನೀಡಿದರು. ಸಭೆಯಲ್ಲಿ ಸ್ಥಳೀಯ ಪಕ್ಷದ ಮುಖಂಡರು, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -