- Advertisement -
- Advertisement -
ಎಎಸ್ಐಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. KM ದೊಡ್ಡಿ ಪೊಲೀಸ್ ಠಾಣೆಯ ಎಎಸ್ಐ ಎಸ್.ರಾಜೇಂದ್ರ ಪ್ರಸಾದ್ (53) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಎಎಸ್ಐ ಎಸ್.ರಾಜೇಂದ್ರ ಪ್ರಸಾದ್ ಅವರು ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಕೆಲ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾತ್ರಿ ಚೆನ್ನಾಗಿಯೆ ಇದ್ದವರು ಎಂದಿನಂತೆ ಮನೆಗೆ ಬಂದು ಮಲಗಿದ್ದಾರೆ. ಆದ್ರೆ ಇಂದು ಬೆಳಗಿನ ಜಾವ ಮನೆಯಲ್ಲಿ ಅವರಿಗೆ ಹೃದಯಘಾತ ಕಾಣಿಸಿಕೊಂಡು ಸಾವನ್ನಪ್ಪಿದ್ದಾರೆ.
- Advertisement -