Saturday, April 20, 2024
spot_imgspot_img
spot_imgspot_img

ಕಡಬ: ಆತೂರಿನ ಶೆಡ್ ದ್ವಂಸ ಪ್ರಕರಣ; ಇನ್ನಿಬ್ಬರು ಆರೋಪಿಗಳ ಬಂಧನ

- Advertisement -G L Acharya panikkar
- Advertisement -

ಕಡಬ: ಆತೂರು ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಜುಲೈ 9 ರಂದು ಇಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಹಿರೇಬಂಡಾಡಿ ಗ್ರಾಮದ ಕೆಮ್ಮಾರ ಶೌಕತ್ ಅಲಿ ಮತ್ತು ಕೊಯಿಲ ಗ್ರಾಮದ ಆತೂರು ಬೈಲು ಅಬ್ದುಲ್ ಖಾದರ್ ಬಂಧಿತ ಆರೋಪಿಗಳು. ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಶೆಡ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!