Tuesday, July 1, 2025
spot_imgspot_img
spot_imgspot_img

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತೀ ಮಹಾರುದ್ರಯಾಗದ ರುದ್ರಪಾರಾಯಣ ಕಾರ್ಯಕ್ರಮ; ಬಂಟ್ವಾಳ ತಾಲೂಕು ಬಂಟರ ಸಂಘ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ದೀಪ ಪ್ರಜ್ವಲನೆ ಮೂಲಕ ಚಾಲನೆ

- Advertisement -
- Advertisement -

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.

ಇಂದಿನ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಬಂಟರ ಸಂಘ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ದೀಪ ಪ್ರಜ್ವಲನೆ ಮಾಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆಲಿಂಜೇಶ್ವರಿ ಭಜನಾ ಮಂಡಳಿ ಕೆಲಿಂಜ, ನಿಟಿಲಾಕ್ಷ ದೇವರ ಕಟ್ಟೆ ಬೊಳಂಗಡಿ, ನಿಟಿಲಾಕ್ಷ ದೇವರಕಟ್ಟೆ ಪಿಲಿಂಜ, ನಿಟಿಲಾಕ್ಷ ದೇವರಕಟ್ಟೆ ಪಡ್ಡೆರಬೈಲು ನೆಟ್ಲಾ, ಯಾಗ ಸಮಿತಿ ಸದಸ್ಯರು, ಇತರ ಪ್ರಮುಖರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!