Tuesday, May 7, 2024
spot_imgspot_img
spot_imgspot_img

ಕೆಲಸ ಮುಗಿಸಿ ಹೋಗುತಿದ್ದ ಯುವಕನ ಮೇಲೆ ಹಲ್ಲೆ; ಸಿಸಿಟಿವಿಯಲ್ಲಿ ಸೆರೆ..!

- Advertisement -G L Acharya panikkar
- Advertisement -

ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಯುವಕನೋರ್ವನ ಮೇಲೆ ದರೋಡೆಕೋರರು ಹಲ್ಲೆಗೈದು ದೋಚಲು ಪ್ರಯತ್ನಿಸಿದ ಘಟನೆ ಪುಲಿಕೇಶಿನಗರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ನಡೆದಿದೆ.

ಗಾಯಗೊಂಡ ವ್ಯಕ್ತಿ ಅಸ್ಸಾಂ ಮೂಲದ ಮನೋಜ್ ಎಂದು ಗುರುತಿಸಲಾಗಿದೆ.

ಹೊಟೇಲ್​ವೊಂದರಲ್ಲಿ ಕೆಲಸ ಮುಗಿಸಿ ಯುವಕ ತೆರಳುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ದರೋಡೆಕೋರರು ಮಾರಕ ಆಯುಧವನ್ನು ಹಿಡಿದು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಪುಂಡರ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

- Advertisement -

Related news

error: Content is protected !!