- Advertisement -
- Advertisement -
ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಬಲಿದಾನ್ ದಿವಸ್ ಪ್ರಯುಕ್ತ ಮಾ. 23ರಂದು ಬೃಹತ್ ಕಾಲ್ನಡಿಗೆ ಜಾಥ ಹಾಗೂ ಸಾರ್ವಜನಿಕ ಸಭೆ ನಡೆಯಲಿದೆ.

ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ಇವರ ಬಲಿದಾನದ ಸ್ಮರಣಾರ್ಥವಾಗಿ ಬೆಳಿಗ್ಗೆ 9ಕ್ಕೆ ಬಿ.ಸಿ ರೇೂಡ್ ಕೈಕಂಬ ಪೊಳಲಿ ದ್ವಾರದಿಂದ ಬಿಸಿರೇೂಡಿನ ಸರ್ಕಲ್ ವೃತ್ತದವರೆಗೆ ಬೃಹತ್ ಕಾಲ್ನಡಿಗೆ ಜಾಥ ಹಾಗೂ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


- Advertisement -