Friday, May 3, 2024
spot_imgspot_img
spot_imgspot_img

ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 46ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 46ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮವು ಸರಕಾರಿ ಪ್ರೌಢ ಶಾಲೆ (RMSA) ವಿಟ್ಲ ಇಲ್ಲಿ ನಡೆಯಿತು.

ಉದ್ಯಮಿ ಲ|ಒ.ಎ ಕೃಷ್ಣ ವಿಟ್ಲ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಜಲಜಾಕ್ಷಿ, ವಿಟ್ಲ ಜೇಸಿಸ್ ಅಧ್ಯಕ್ಷ ಪರಮೇಶ್ವರ ಹೆಗಡೆ ಭಾಗವಹಿಸಿದರು.

- Advertisement -

Related news

error: Content is protected !!