- Advertisement -
- Advertisement -
ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಇಂದು ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯದಿಂದ ಹೊರಬೀಳುವ ಹಿನ್ನೆಲೆ ಬೆಂಗಳೂರು ನಗರದಾದ್ಯಂತ ಪೊಲೀಸ್ ಹದ್ದಿನ ಕಣ್ಣಿಟ್ಟಿದೆ.
ಯಾವುದೇ ಅಹಿತಕರ ಘಟನೆಗಳು ಜರುಗಬಾರದು. ನಗರದಲ್ಲಿ ಯಾವುದೇ ಸಂಭ್ರಮಾಚರಣೆ/ ಮೆರವಣಿಗೆಗೆ ಅವಕಾಶಗಳಿಲ್ಲ. ಇತ್ತೀಚೆಗೆ ಡಿಜೆಹಳ್ಳಿ ಕೆಜಿಹಳ್ಳಿ ಯಲ್ಲಿ ನಡೆದ ಗಲಭೆ ಪ್ರಕರಣದ ಹಿನ್ನಲೆ ಸೂಕ್ತ ನಿಗಾವಹಿಸಬೇಕು. ಯಾವುದೇ ಅಹಿತಕರ ಚಟುವಟಿಕೆ ನಡೆಯಬಾರದು. ಸೂಕ್ತ ಪೊಲೀಸ್ ಬಂದೋಬಸ್ತ್ನ ಜೊತೆಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ನಗರದ ಎಲ್ಲಾ ವಿಭಾಗದ ಡಿಸಿಪಿಗಳಿಗೆ ಕಮಿಷನರ್ ಕಮಲ್ ಪಂತ್ ಖಡಕ್ ಸೂಚನೆ ನೀಡಿದ್ದಾರೆ.
- Advertisement -