Thursday, April 18, 2024
spot_imgspot_img
spot_imgspot_img

ಬಾಬ್ರಿ ಮಸೀದಿ ಪ್ರಕರಣದ ತೀರ್ಪು: ಅಹಿತಕರ ಘಟನೆಗೆ ಅವಕಾಶವಿಲ್ಲ- ಪಂತ್

- Advertisement -G L Acharya panikkar
- Advertisement -

ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಇಂದು ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯದಿಂದ ಹೊರಬೀಳುವ ಹಿನ್ನೆಲೆ ಬೆಂಗಳೂರು ನಗರದಾದ್ಯಂತ ಪೊಲೀಸ್ ಹದ್ದಿನ ಕಣ್ಣಿಟ್ಟಿದೆ.


ಯಾವುದೇ ಅಹಿತಕರ ಘಟನೆಗಳು ಜರುಗಬಾರದು. ನಗರದಲ್ಲಿ ಯಾವುದೇ ಸಂಭ್ರಮಾಚರಣೆ/ ಮೆರವಣಿಗೆಗೆ ಅವಕಾಶಗಳಿಲ್ಲ. ಇತ್ತೀಚೆಗೆ ಡಿಜೆಹಳ್ಳಿ ಕೆಜಿಹಳ್ಳಿ ಯಲ್ಲಿ ನಡೆದ ಗಲಭೆ ಪ್ರಕರಣದ ಹಿನ್ನಲೆ ಸೂಕ್ತ ನಿಗಾವಹಿಸಬೇಕು. ಯಾವುದೇ ಅಹಿತಕರ ಚಟುವಟಿಕೆ ನಡೆಯಬಾರದು. ಸೂಕ್ತ ಪೊಲೀಸ್ ಬಂದೋಬಸ್ತ್​ನ ಜೊತೆಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ನಗರದ ಎಲ್ಲಾ ವಿಭಾಗದ ಡಿಸಿಪಿಗಳಿಗೆ ಕಮಿಷನರ್ ಕಮಲ್ ಪಂತ್ ಖಡಕ್ ಸೂಚನೆ ನೀಡಿದ್ದಾರೆ.

- Advertisement -

Related news

error: Content is protected !!