Monday, April 29, 2024
spot_imgspot_img
spot_imgspot_img

ಬದಿಯಡ್ಕ: 10ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -

ಬದಿಯಡ್ಕ: 10ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕನ್ಯಪಾಡಿ ರಾಮಕೃಷ್ಣ-ಸುಜಾತಾ ದಂಪತಿಯ ಪುತ್ರಿ ರಸ್ಮಿತಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಭಾನುವಾರ ಬೆಳಗ್ಗೆ ಎಂದಿನಂತೆ ಬಾಲಕಿ ಮನೆಯಿಂದ ಹೊರಗೆ ಹೋಗಿದ್ದು, ಬಳಿಕ ನಾಪತ್ತೆಯಾಗಿದೆ ಎನ್ನಲಾಗಿದೆ. ನಂತರ ಹುಡುಕಾಟ ನಡೆಸಿದಾಗ ಮನೆಯ ಸಮೀಪ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!