Monday, April 29, 2024
spot_imgspot_img
spot_imgspot_img

“ಬಗರ್ ಹುಕುಂ” ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್

- Advertisement -G L Acharya panikkar
- Advertisement -

ಬಗರ್ ಹುಕುಂ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜಮೀನು ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.

ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಗರ್ ಹುಕುಂ ಸಾಗುವಳಿ ಮಂಜೂರಾತಿ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಈ ಮೂಲಕ ಕಾನು, ಸೊಪ್ಪಿನ ಬೆಟ್ಟ, ಸರ್ಕಾರಿ ಕಾನು, ಗೋಮಾಳ ಸೇರಿದಂತೆ ಮತ್ತಿತರ ಕಂದಾಯ ಜಮೀನುಗಳ ಮಂಜೂರಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!