- Advertisement -
- Advertisement -



ವಿಟ್ಲ: ಭಾರೀ ಗುಡುಗು ಮಳೆಗೆ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು ಅಪಾರ ನಷ್ಟ ಉಂಟಾದ ಘಟನೆ ಅಳಿಕೆ ಗ್ರಾಮದ ಬೈರಿಕಟ್ಟೆ ಸಮೀಪ ನಡೆದಿದೆ.
ಬೈರಿಕಟ್ಟೆ ಸಮೀಪ ಕುಡಿಯರಮೂಲೆ ಐತಪ್ಪ ನಾಯ್ಕ್ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಡಿ.9 ರಂದು ಸುರಿದ ಭಾರೀ ಗಾಳಿ ಮಳೆಗೆ, ಸಿಡಿಲಿಗೆ ಮನೆಗೆ ಹಾನಿಯಾಗಿದ್ದು, ವಿದ್ಯುತ್ ಉಪಕರಣಗಳಿಗೂ ಹಾನಿಯಾಗಿ ಅಪಾರ ನಷ್ಟವುಂಟಾಗಿದೆ ಎಂದು ತಿಳಿಸಿದ್ದಾರೆ.
- Advertisement -