- Advertisement -
- Advertisement -
ಹಿಂದೂ ಮಹಿಳೆಯೊಂದಿಗೆ ಇದ್ದ ಅನ್ಯಕೋಮಿನ ಯುವಕನನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮೇಶ್ವರ ಬೀಚ್ ನಲ್ಲಿ ನಡೆದಿದೆ.
ಮಂಗಳೂರಿನ ಕೊಂಚಾಡಿ ಸಮೀಪದ ಹಿಂದೂ ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿ ಬಿದ್ದ ಉಳ್ಳಾಲ ಅಲೆಕಳ ನಿವಾಸಿ ಅನ್ಯಕೋಮಿನ ಕಾಮುಕನನ್ನು ಬಜರಂಗದಳದ ಕಾರ್ಯಕರ್ತರು ಹಿಡಿದು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
- Advertisement -